ಒಂದು ಅಪರೂಪದ ಗೋಡೆ ಬರಹ
ಈಗ ಕಾಸರಗೋಡು ಜಿಲ್ಲೆಗೆ ಸೇರಿದ ಮೀಂಜ ಗ್ರಾಮದ ಮೀಯಪದವಿನಲ್ಲಿರುವ ಹಳೆಯೆ ಚಿಕ್ಕ ಕಟ್ಟಡದ ಗೋಡೆಯ ಮೇಲೆ ಸುಮಾರು ೪೦ ವರ್ಷಗಳ ಹಿಂದೆ ಕರ್ಫ್ಯು ಅನ್ನು ವಿರೋಧಿಸಿ ಬರೆದ ಬರಹ ಇನ್ನೂ ಅಳಿಯದೆ ಇದೆ.ಅಭಿವ್ಯಕ್ತಿ ಸ್ವಾತಂತ್ರ್ಯದ ಕುರುಹಾಗಿ ಉಳಿದಿದೆ ".ಪತ್ರಿಕಾ ಸ್ವಾತಂತ್ರ್ಯ ಉಳಿಯಲಿ ರಾಜ್ಯಾಂಗ ಮತ್ತು ನ್ಯಾಯಾಂಗದ ಪಾವಿತ್ರ್ಯ ಉಳಿಯಲಿ ತುರ್ತು ಪರಿಸ್ಥಿತಿ ರದ್ದಾಗಲಿ ಬಂಧಿತ ರಾಷ್ಟ್ರ ನಾಯಕರ ಬಿಡುಗಡೆಯಾಗಲಿ" ಎಂದು ಗೋಡೆಯ ಮೇಲೆ ಕಪ್ಪು ಬಣ್ಣದಲ್ಲಿ ಬರೆದಿರುವುನ್ನು ಈಗ ಕೂಡ ಸ್ಪಷ್ಟವಾಗಿ ಓದಬಹುದು.
Daiva Book Daiva research book ಮಾಯ ಮತ್ತು ಜೋಗದ ಬೆಳಕಿನಲ್ಲಿ. ಕರಾವಳಿಯ ಸಾವಿರದೊಂದು ದೈವಗಳು -ಡಾ.ಲಕ್ಷ್ಮೀ ಜಿ ಪ್ರಸಾದ್,ಮೊಬೈಲ್ 9480516684 The thhousand and one daivas of karavali - Dr Lakshmi G Prasad mobile 9480516684 ,translated by Ashwini Bhat Daiva ,daiva kola ,panjurli Guliga chamundi koragajja Jumadi ತುಳುನಾಡಿನ ಭೂತಾರಾಧನೆ/ ಭೂತ ಕೋಲ/ ದೈವಾರಾಧನೆ ಬಗ್ಗೆ ಮಾಹಿತಿಗಾಗಿ ಡಾ..ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 Information about bhootaradhane daivas of Tulunadu
wow !! nimage sikkaddu aadeethu maraire !!!
ReplyDeletewhitewash maadade 40 varsha kaledide !!!!
mera bharat mahaan !!!!