Tuesday 12 May 2015

ಸಾವಿರದೊಂದು ಗುರಿಯೆಡೆಗೆ:ತುಳುನಾಡ ದೈವಗಳು 206-207 :ಕಲೆಂಬಿತ್ತಾಯಮತ್ತು ಭಟ್ರು ನಾಯಕ (c)ಡಾ.ಲಕ್ಷ್ಮೀ ಜಿ ಪ್ರಸಾದ


                    
                                                    ಚಿತ್ರ ;ಅಂತರ್ಜಾಲ
ಪುತ್ತೂರು ತಾಲೂಕಿನ ರಾಮಕುಂಜೇಶ್ವರ ದೇವಾಲಯದಲ್ಲಿ ಆರಾಧನೆಗೊಳ್ಳುವ ಕಲೆಂಬಿತ್ತಾಯ ಮತ್ತು ಭಟ್ರು ನಾಯಕ ಅಪರೂಪದ ಎರಡು ಭೂತಗಳು'
ಈ ದೈವಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ .ಶ್ರೀಯುತ ವೆಂಕರಮಣ ಉಪಾಧ್ಯಾಯರು "ಕಲೆಂಬಿ ತ್ತಾಯ ನೂರಿತ್ತಾಯ ಕುಟುಂಬದವರ ಮನೆ ದೈವ ಎಂದು ಹೇಳಿದ್ದಾರೆ .ಇದು ಅವರ ಧರ್ಮ ದೈವ ಎಂದು ಕುಟ್ಟಿ ಪರವ ಅವರು ಹೇಳಿದ್ದಾರೆ.
ನೂರಿತ್ತಾಯ ಅವರ ಕ್ತುಮ್ಬದ ಹಿರಿಯರು ಏಳು ಗಂಗೆ ಗೆ ಅವರ ಹಿರಿಯರ ಸಂಸ್ಕಾರಕ್ಕಾಗಿ ಹೋಗಿ ಬರುವಾಗ ಈ ದೈವ ಅವರೊಂದಿಗೆ ಹಿಂಬಾಲಿಸಿ ಬಂದು ಅವರ ಮನೆ ದೇವರ ಬಲಭಾಗದಲ್ಲಿ ನೆಲೆ ನಿಲ್ಲುತ್ತದೆ .
ಕಲೆಂಬಿ ತ್ತಾಯ ಎಂಬುದು ಶಿವಳ್ಳಿ ಬ್ರಾಹ್ಮಣರ ಒಂದು ಉಪನಾಮ ಕೂಡ .ಓರ್ವ ಕಲೆಂಬಿತ್ತಾಯ ಉಪನಾಮವಿರುವ ಬ್ರಾಹ್ಮಣ ಯಾವುದೊ ಕಾರಣಕ್ಕೆ ದೈವತ್ವ ಪಡೆದು ಆರಾಧಿಸಲ್ಪಟ್ಟಿರುವ ಸಾಧ್ಯತೆ ಇದೆ .
ಇನ್ನು ಭಟ್ರು ನಾಯಕ ಎನ್ನುವ ದೈವದ ಅಬಗ್ಗೆ ಕೂಡ ಯಾವುದೊಂದು ಮಾಹಿತಿ ಲಭ್ಯವಾಗಿಲ್ಲ.ಈ  ಬಗ್ಗೆ ಮಾಹಿತಿ ಇದ್ದವರು ತಿಳಿಸಬೇಕಾಗಿ ವಿನಂತಿ

No comments:

Post a Comment