Wp/tcy/ಲಕ್ಷ್ಮೀ ಜಿ ಪ್ರಸಾದ್
Wp > 
tcy > ಲಕ್ಷ್ಮೀ ಜಿ ಪ್ರಸಾದ್
< Wp | tcy  
     
 
ಲಕ್ಷ್ಮೀ ಜಿ ಪ್ರಸಾದ್
 
 
ಲಕ್ಷ್ಮಿ ಜಿ ಪ್ರಸಾದ್ ಪನ್ಪುನಾರ್ ತುಳು ಬುಕ್ಕೊ ಕನ್ನಡೊಡು ಬೆಂದಿನ ಪೊಣ್ಜೋವು. ಆರೆನ ಬಗೆಟ್ ಉಂದೊಂಜಿ ಪರಿಚಯೊ ಲೇಖನೊ.
 
ಕೌಟುಂಬಿಕ ಇವರೊEdit
ಲಕ್ಷ್ಮೀ ಜಿ ಪ್ರಸಾದೆರ್ ಪುಟ್ಟಿನಿ ಕಾಸರಗೋಡ್ ದ ಕೋಳ್ಯೂರುಡು.ಅಪ್ಪೆನ ಪುದರ್ 
ವಾರಣಾಸಿ ಶ್ರೀ ಮತಿ ಸರಸ್ವತಿ ಅಮ್ಮ ಅಮ್ಮೆರ್ ನ ಪುದರ್ ದಿ ವೇ ಮೂ ನಾರಾಯಣ ಭಟ್. 
ಕಂಡನ್ಯ ನಪುದರ್ ಗೋವಿ೦ದ ಪ್ರಸಾದ. ಮಗೆ ಅರವಿ೦ದ. ಮೇರ್ ನ ಸುರುತ ಪುದರ್ ಡಾ. ಲಕ್ಷ್ಮೀ 
ವಿ.ಸುಬ್ಬಿ ಇ೦ಗ್ಲಿಷು ಕಲ್ತದ್ದು ಮೇರ್ ಬರೆಯಿನ ಸುರತ ನಾಟಕೊ 
ತುಳು ಪಾಡ್ದನಲೆಡ್ ಪೊಣ್ಣು [1]
ವಿದ್ಯಾಭ್ಯಾಸೊEdit
- ಕನ್ನಡ ಎಂ.ಎ ಐನ ಒಟ್ಟುಗೆ, ಹಿ೦ದಿಡ್ ಎ೦. ಎ, ಸ೦ಸ್ಕೃತ ಡ್ ಎ೦. ಎ ಇಂಚ ಮೂಜಿ ಎ೦. ಎ ಮಲ್ತಿನಾರ್.
- ತುಳುನಾಡ್ದ ಬೂತಲೆನ ಬಗೆಟ್ ಮಲ್ಲ ಮಟ್ಟ್ದ ಅಧ್ಯಯನ ಮಲ್ತಿನಾರ್. ಅಂಚಾದ್ ಇಂಬೆರೆನ ಬ್ಲಾಗ್ಡ್ ಭೂತಾರಾಧನೆಗ್ ಸಂಬಂಧಿಸಾಯಿನ ಮಾತ ಇಸಯಲಾ ಓದ್ಯರ ತಿಕುಂಡು.
 
ಬರೆಯಿನ ಬೂಕುಲುEdit
- ಅರಿವಿನ೦ಗಳದ ಸುತ್ತ(ಶೈಕ್ಷಣಿಕ ಬರಹಗಳು)
- ಮನೆಯ೦ಗಳದಿ ಹೂ(ಕಥಾಸಂಕಲನ)
- ದೈವಿಕ ಕ೦ಬಳ(ತುಳು ಜಾನಪದ ಸಂಶೋದನೆ)
- ಕಂಬಳ ಕೋರಿ ನೇಮ(ತುಳು ಜಾನಪದ ಸಂಶೋದನೆ)
- ತುಂಡು ಭೂತಗಳು-ಒಂದು ಅಧ್ಯಯನ(ಸಂಶೋದನೆ)
- ಕನ್ನಡ-ತುಳು ಜನಪದ ಕಾವ್ಯಗಳಲ್ಲಿ ಸಮಾನ ಆಶಯಗಳು(ತೌಲನಿಕ ಅಧ್ಯಯನ)
- ತುಳು ಪಾಡ್ದನಗಳಲ್ಲಿ ಸ್ತ್ರೀ(ಸಂಶೋಧನಾತ್ಮಕ ಅಧ್ಯಯನ)
- ಪಾಡ್ದನ ಸಂಪುಟ(ಸಂಪಾದನೆ)
- ತುಳುವ ಸಂಸ್ಕಾರಗಳು ಮತ್ತು ವೃತ್ತಿಗಳು(ಸಂಸ್ಕೃತಿ ಶೋಧನೆ)
- ತುಳುನಾಡಿನ ಅಪೂರ್ವ ಭೂತಗಳು(ಸಂಶೋಧನೆ)
- ಬೆಳಕಿನೆಡೆಗೆ(ಸಂಶೋಧನಾ ಲೇಖನಗಳು)
- ತುಳು ಜನಪದ ಕವಿತೆಗಳು(ಸಂಪಾದನೆ)
- ಚಂದಬಾರಿ ರಾಧೆ ಗೋಪಾಲ ಮತ್ತು ಇತರ ಅಪೂರ್ವ ಪಾಡ್ದನಗಳು(ಸಂಪಾದನೆ)
- ಬಂಗ್ಲೆ ಗುಡ್ಡೆ ಸಣ್ಣಕ್ಕನ ಮೌಖಿಕ ಸಾಹಿತ್ಯ
- ಶಾರದಾ ಜಿ ಬಂಗೇರರ ಮೌಖಿಕ ಸಾಹಿತ್ಯ
- ತುಳು ಜನಪದ ಕಾವ್ಯಗಳಲ್ಲಿ ಕಾವ್ಯ ತತ್ವಗಳು
- ಬಸ್ತರ್ ಜಾನಪದ ಸಾಹಿತ್ಯ
- ಸುಬ್ಬಿ ಇಂಗ್ಲೀಷ್ ಕಲ್ತದು(ಮಹಿಳೆ ಬರೆದ ಮೊದಲ ಹವಿಗನ್ನಡ ನಾಟಕ)
- ಭೂತಗಳ ಅದ್ಭುತ ಜಗತ್ತು
- ತುಳುನಾಡಿನ ನಾಗಬ್ರಹ್ಮ ಮತ್ತು ಕಂಬಳ? ಒಂದು ವಿಶ್ಲೇಷಣಾತ್ಮಕ ಅಧ್ಯಯನ.
 
- ತುಳು ಸಂಸ್ಕೃತಿದ ಬಗೆಟ್ ರಡ್ಡ್ ಡಾಕ್ಟರೇಟ್ ಪಡೆಯಿನ ಸುರುತ ಪೊಂಜೊವು.
 
ಬಾಹ್ಯೊ ಕೊಂಡಿEdit
- ↑ http://yourlisten.com/thimmappavk/-29 ಪಾಡ್ದನಲೆಡ್ ಪೊಣ್ಣು
 https://incubator.m.wikimedia.org/wiki/Wp/tcy/%E0%B2%B2%E0%B2%95%E0%B3%8D%E0%B2%B7%E0%B3%8D%E0%B2%AE%E0%B3%80_%E0%B2%9C%E0%B2%BF_%E0%B2%AA%E0%B3%8D%E0%B2%B0%E0%B2%B8%E0%B2%BE%E0%B2%A6%E0%B3%8D
೧ ಹೆಸರು: ಡಾ ಲಕ್ಷ್ಮೀ ವಿ [ಡಾ.ಲಕ್ಷ್ಮೀ ಜಿ ಪ್ರಸಾದ]
 2 ಶೈಕ್ಷಣಿಕ ಅರ್ಹತೆಗಳು;
೧ ಬಿಎ.ಸ್ಸಿ-ಎಸ್ ಡಿಎಮ್ ಕಾಲೇಜು ಉಜಿರೆ 
೨
 ಎಂ.ಎ[ಕನ್ನಡ] ನಾಲ್ಕನೇ RANK ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ
೩ 
ಎಂ.ಎ[ಸಂಸ್ಕøತ] ಪ್ರಥಮ RANK ಮಂಗಳೂರು ವಿಶ್ವ ವಿದ್ಯಾಲಯ 
೪ 
ಎಂಎ[ಹಿಂದಿ] ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ
೫
 ಎಂ.ಫಿಲ್[ವಿಷಯ:ಈಜೋ ಮಂಜೊಟ್ಟಿ ಗೋಣ-ಒಂದು -ವಿಶ್ಲೇಷಣಾತ್ಮಕ ಅಧ್ಯಯನ]ವಿ ಎಮ್ ಯುನಿವರ್ಸಿಟಿ 
೬
 ಪಿಹೆಚ್.ಡಿ[ವಿಷಯ:ತುಳು ನಾಡಿನ ನಾಗ ಬ್ರಹ್ಮ ಮತ್ತು ಕಂಬಳ-ಒಂದು ವಿಶ್ಲೇಷಣಾತ್ಮಕ ಅಧ್ಯಯನ )ಹಂಪಿ ಕನ್ನಡ ವಿಶ್ವ ವಿದ್ಯಾಲಯ 
೬
 ಎರಡನೆಯ ಪಿಹೆಚ್.ಡಿ ಪದವಿ [ವಿಷಯ‘ಪಾಡ್ದನಗಳಲ್ಲಿ ತುಳುವ ಸಂಸ್ಕøತಿಯ ಅಭಿವ್ಯಕ್ತಿ’] ದ್ರಾವಿಡ ವಿಶ್ವ ವಿದ್ಯಾಲಯ
೮ .
ಎನ್.ಇ.ಟಿ-ಯುಜಿಸಿ 
೧೦  ಸಂಶೋಧನಾ ಕೃತಿಗಳು :೨೧ 
೧೨ಪ್ರಕಟಿತ ಲೇಖನಗಳು =೭೩ 
೧೩ :೨೧ ರಾಷ್ಟ್ರೀಯ /ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ ಮತ್ತು ಭಾಗವಹಿಸುವಿಕೆ=೨೧  
೧೪ :೪೫ ರಾಜ್ಯ /ಪ್ರಾದೇಶಿಕ /ಕಾಲೇಜ್ ಮಟ್ಟದ ೪೫ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ=೪೫ 
೧೫ :ನನಗೆ ಕನ್ನಡ ,ತುಳು ,ಹಿಂದಿ ,ಇಂಗ್ಲಿಷ್ ,ಸಂಸ್ಕ್ರತ , ,ಹವಿಗನ್ನಡ ,ಗೌಡ ಕನ್ನಡ ಹೀಗೆ ಒಟ್ಟು 7 ಭಾಷೆಗಳ ತಿಳುವಳಿಕೆ ಇದೆ
 ೧೬ ಪ್ರಶಸ್ತಿ-ಪುರಸ್ಕಾರಗಳು 
1 .ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಮಹಿಳಾ ರತ್ನ
2 .ಕರ್ನಾಟಕ ಭೂಷಣ 
3.ಕಲಾ ಜ್ಯೋತಿ 
4.ತುಳುವೆರೆ ಆಯನೋ 2009[ಸಂಶೋಧನಾ ವಿಭಾಗ]
5.ಕಾವ್ಯಶ್ರೀ ಪುರಸ್ಕಾರ[ಕಥಾ ವಿಭಾಗ] 
6OUTSTANDING TEACHER AWARD -2013
7 ಹವಿಗನ್ನಡದ ಮೊದಲ ನಾಟಕಗಾರ್ತಿ 
ನನ್ನ ಸಂಶೋಧನಾ ಕೃತಿಗಳು೨೧  
1 ತುಂಡು ಭೂತಗಳು-ಒಂದು ಅಧ್ಯಯನ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-0-1 
2 ತುಳು ಜನಪದ ಕಾವ್ಯಗಳಲ್ಲಿ ಕಾವ್ಯ ತತ್ವಗಳು ಹೇಮಾಂಶು ಪ್ರಕಾಶನ ಮಂಗಳೂರು 81-86670-73 
3 ಬೆಳಕಿನೆಡೆಗೆ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-5-6
4 ಕನ್ನಡ ತುಳು ಜನಪದ ಕಾವ್ಯಗಳಲ್ಲಿ ಸಮಾನ ಆಶಯಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-2-5
5 ತುಳು ಪಾಡ್ದನಗಳಲ್ಲಿ ಸ್ತ್ರೀ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-4-9
6 ತುಳುವ ಸಂಸ್ಕಾರಗಳು ಮತ್ತು ವೃತ್ತಿಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-1-8 
7 ತುಳು ಜನಪದ ಕವಿತೆಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-6-3
8 ಪಾಡ್ದನ ಸಂಪುಟ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-3-2
9 ಕಂಬಳ ಕೋರಿ ನೇಮ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-7-6 
10 ತುಳು ನಾಡಿನ ಅಪೂರ್ವ ಭೂತಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-8-7 
11 ಚಂದಬಾರಿ ರಾಧೆ ಗೋಪಾಲ ಮತ್ತು ಇತರ ಪಾಡ್ದನಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-9-4 
12 ದೈವಿಕ ಕಂಬಳ ಕೋಣ ಹರೀಶ ಎಂಟರ್ಪ್ರೈಸಸ್ ಬೆಂಗಳೂರ 
13 ಅರಿವಿನಂಗಳದ ಸುತ್ತ ಮಾತೃಶ್ರೀ ಪ್ರಕಾಶನ ಬೆಂಗಳೂರು
14 ಮನೆಯಂಗಳದಿ ಹೂ ಮಾತೃಶ್ರೀ ಪ್ರಕಾಶನ ಬೆಂಗಳೂರು
 15 ನಾಗ ಬ್ರಹ್ಮ ಆರಾಧನೆ –ಒಂದು ವಿಶ್ಲೇಷಣಾತ್ಮಕ ಅಧ್ಯಯನ ಪ್ರಚೇತ ಬುಕ್ ಹೌಸ್ ,ಬೆಂಗಳೂರು
16 ತುಳು ಜನಪದ ಕಾವ್ಯಗಳಲ್ಲಿ ಕಾವ್ಯ ತತ್ವಗಳು ಪ್ರಚೇತ ಬುಕ್ ಹೌಸ್ ,ಬೆಂಗಳೂರು
17 ಭೂತಗಳ ಅದ್ಭುತ ಜಗತ್ತಿನಲ್ಲಿ ಪ್ರಚೇತ ಬುಕ್ ಹೌಸ್ ,ಬೆಂಗಳೂರು 
18 ಶಾರದಾ ಜಿ ಬಂಗೇರರ ಮೌಖಿಕ ಜಾನಪದ ಪ್ರಚೇತ ಬುಕ್ ಹೌಸ್ ,ಬೆಂಗಳೂರು
19 ಬಂಗಲೆ ಗುಡ್ಡ ಸಣ್ಣಕ್ಕ ನ ಮೌಖಿಕ ಜಾನಪದ ಪ್ರಚೇತ ಬುಕ್ ಹೌಸ್ ,ಬೆಂಗಳೂರು
20 ಬಸ್ತರ್ ಜಾನಪದ ಸಾಹಿತ್ಯ ಪ್ರಚೇತ ಬುಕ್ ಹೌಸ್ ,ಬೆಂಗಳೂರು(ಅಚ್ಚಿನಲ್ಲಿದೆ ) 
೨೧ ದೇವೆರೆ ದಾಸಿಮಯ್ಯೆರೆ ವಚನೊಳು (ಅಚ್ಚಿನಲ್ಲಿದೆ) ಪ್ರಚೇತ ಬುಕ್ ಹೌಸ್ ,ಬೆಂಗಳೂರು
ಪ್ರಕಟಿತ ಸಂಶೋಧನಾ ಲೇಖನಗಳು -ವಿದ್ವತ್ ಪತ್ರಿಕೆಗಳು=೨೧ ಇತರೆ ೫೨ ಒಟ್ಟು =೭೩
1 .ತುಳು ಪಾಡ್ದನಗಳಲ್ಲಿ ಸ್ತ್ರೀ ಸಾಧನೆ ಬೆಂಗಳೂರು ವಿಶ್ವ ವಿದ್ಯಾಲಯ ಜುಲೈ-ಡಿಸೆಂಬರ್2009 
2 ಕನ್ನಡ ಮತ್ತು ತುಳು ಭಾಷಾ ಸಾದೃಶ್ಯಗಳು ಕರ್ನ್ನಾಟಕ ಲೋಚನ ಬಿಎಂ ಶ್ರೀ ಪ್ರತಿಷ್ಠಾನ ಜನವರಿ-ಡಸೆಂಬರ್2010 
3 ತುಳು ನಾಡಿನ ನಾಗ ಕೋಲ ಕರ್ನ್ನಾಟಕ ಲೋಚನ ಬಿಎಂ ಶ್ರೀ ಪ್ರತಿಷ್ಠಾನ
4 ಕೆರೆಗೆ ಹಾರ ಹುಳಿಯಾರಿನ ಕೆಂಚವ್ವ ಮತ್ತು ಬಾಲೆ ಮಾಡೆದಿ ಪಾಡ್ದನ ಕರ್ನ್ನಾಟಕ ಲೋಚನ ಬಿಎಂ ಶ್ರೀ ಪ್ರತಿಷ್ಠಾನ
5 ಕುಲೆ ಭೂತಗಳು ಡ್ರಾವಿಡ ಅಧ್ಯಯನ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಜುಲೈ-ಡಿಸೆಂಬರ್2008 2250/1614
6 ಕೆಲವು ತುಂಡು ಭೂತಗಳು ಡ್ರಾವಿಡ ಅಧ್ಯಯನ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಜನವರಿ-ಜೂನ್2010 2250/1614
7 ವಿಶಿಷ್ಟ ಉಪ ದೈವಗಳು ಡ್ರಾವಿಡ ಅಧ್ಯಯನ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಜನವರಿ-ಜೂನ್2009 2250/1614
8 ಬೈಲ ಮಾರಿ ನಲಿಕೆ ಜಾನಪದ ಕರ್ನಾಟಕ ಹಂಪಿ ಕನ್ನಡ ವಿಶ್ವ
9    ಅಜ್ಜಿ ಭೂತ ಮತ್ತು ಕೂಜಿಲು  ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ                                                                                                                                                                                                                                                             
                                                                                                                                                                                                                                                                                                                                                                                                                                                                                                                     
10   ಉರವ ಮತ್ತು ಎರು ಬಂಟ    ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ                                                                                                                                                                                                                          
                                                                                                                                                                                                                                                                                                                                                                                                                                                                                                                                                11   11 ಬೆಳ್ಳಾರೆಯ ಅಧ್ಯಯನ       ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ                                                                                                                                                                                        
                                                                                                                                                                                                                                                                                                                                                                                                                                                                                                                                                                                            
12   ಎಣ್ಮೂರು ಗುತ್ತಿನ ಬಾಲೆ ದೈಯಕ್ಕು    ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ                                                                                                                                        
                                                                                                                                                                                                                                                                                                                                                                                                                                                                                                                                                                                                                                            
13   ಅಬ್ಬೆ ಜಲಾಯ     ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ                                                                                                                                                                                                                                                                                                                                                                                                                                                                                                                                                                                                                                                                                                                                                                                    
14   ತುಳುನಾಡಿನ ನಾಗ ಭೂತಗಳು       ಕಣಿಪುರ ಫೆಬ್ರುವರಿ2012  
15 ತುಳು ಜನಪದರ ಸಿರಿ ಕೃಷ್ಣ    ತುಳುವ ಉಡುಪಿ 
16  ತುಳುನಾಡಿನ ನಾಗ ಭೂತಗಳು ಕಣಿಪುರ ಫೆಬ್ರುವರಿ2012 
17  ಕಿರಿಯೋಳು ಹಿರಿದಿಮ್ಮವ್ವ ಮತ್ತು ಪರತಿ 
18  ವಾಸ್ತವಿಕ ನೆಲೆಯಲ್ಲಿ ತುಂಡು ಭೂತಗಳು ಕನ್ನಡ ನಾಡು ನುಡಿ ಕನ್ನಡ ಸಾಹಿತ್ಯ ಪರಿಷತ್
ಪ್ರಕಟಿತಲೇಖನಗಳು-ಶೈಕ್ಷಣಿಕ/ವೈಚಾರಿಕ/ಸಂಶೋಧನಾತ್ಮಕ=೫೨
1 ವಿಜಯ ಕರ್ನಾಟಕ ಅಬ್ಬೆ ಜಲಾಯ 8-10-2011 
2 ತುಳು ನಾಡಿನ ನಾಗ ಭೂತಗಳು ಉದಯ ವಾಣಿ 5-8-2011
3 ಕನ್ನಡ ಮಾಧ್ಯಮದಲ್ಲಿ ವಿಜ್ಞಾನದ ಶಿಕ್ಷಣ ವಿಜಯ ಕರ್ನಾಟಕ 25-7-2006
4 ಪ್ರಾಥಮಿಕ ಶಿಕ್ಷಣಕ್ಕೆ ಶಾಲೆ ವಿಜಯ ಕರ್ನಾಟಕ 
5 ಅವನತಿಯ ಹಾದಿಯಲ್ಲಿ ಉನ್ನತ ವೈದ್ಯಕೀಯ ಶಿಕ್ಷಣ ವಿಜಯ ಕರ್ನಾಟಕ 15-3-2002
6 ಉಪನ್ಯಾಸಕರ ಅರ್ಹತೆಗೊಂದು ಮಾನದಂಡ ವಿಜಯ ಕರ್ನಾಟಕ 19-10-2006
7 ದಾರಿ ಯಾವುದಯ್ಯ ಕಾಯಕದ ಕೈಲಾಸಕ್ಕೆ ವಿಜಯ ಕರ್ನಾಟಕ 11-12002 
8 ಪರೀಕ್ಷಗಳು ಬರುತ್ತಿವೆ ವಿಜಯ ಕರ್ನಾಟಕ 1-32002 
9 ಮಕ್ಕಳ ಗಣತಿ ಶಿಕ್ಷಕರಿಗೆ ಪಚೀತಿ ವಿಜಯ ಕರ್ನಾಟಕ 14-3-2003 
10 ಶಿಕ್ಶಕ ಈಗ ಲಾಟರಿ ಮಾರಾಟಗಾರ ವಿಜಯ ಕರ್ನಾಟಕ 27-12-2002
11 ಸ್ತ್ರೀ ಲೋಲುಪನೀತ ಸಿರಿ ಕೃಷ್ಣ ಉದಯ ವಾಣಿ 20-8-2011 
12 ನಳ ಭೀಮರನ್ನು ನೋಡಿ ಕಲಿಯಿರಿ ಉದಯ ವಾಣಿ
13 ಸಾಮಾನ್ಯ ಪರೀಕ್ಷೆ ಸಾಮಾನ್ಯರಿಗಲ್ಲ ವಿಜಯ ಕಿರಣ 
14 ಮಕ್ಕಳ ಗಣತಿಗೆ ಬಂದಾಗ ವಿಜಯ ಕಿರಣ
15 ಬಗೆಹರಿಯದ ಸಿಇಟಿ ಗೊಂದಲ ವಿಜಯ ಕಿರಣ 
16 ಕ್ರಿಕೆಟ್ ಮಾತ್ರ ಕ್ರೀಡೆಯಲ್ಲ ವಿಜಯ ಕಿರಣ
17 ಸಾಧಿಸುವ ಛಲವೊಂದದ್ದರೆ ಸಾಕು ವಿಜಯ ಕಿರಣ 
18 ಕೋಲಾರದ ಗಣಿ ಇನ್ನೆಸ್ಟು ದಿನ ನಮ್ಮದು ವಿಜಯ ಕಿರಣ 
19 ಸಂದರ್ಶನವೆಂಬ ನಾಟಕದಲ್ಲಿ ವಿಜಯ ಕಿರಣ 
20 ಪರೀಕ್ಷಗಳು ಬರುತ್ತಿವೆ ವಿಜಯ ಕಿರಣ 
21 ಸ್ತ್ರೀಯರಿಗೇನು ಬೇಕು ವಿಜಯ ಕಿರಣ 
22 ಮಾತಿಗೆ ಬಡತನವಿಲ ್ಲ  ವಿಜಯ ಕಿರಣ 
23 ದೂರದ ಫ್ಲ್ಯಾಟ್ ನುಣ್ಣಗೆ ವಿಜಯ ಕರ್ನಾಟಕ 
24 ಮಧ್ಯಮ ವರ್ಗಕ್ಕೆ ನಿತ್ಯವೂ ಮೂರ್ಖರ ದಿನ ವಿಜಯ ಕರ್ನಾಟಕ 1-4-2005 
25 ಮಲೇರಿಯ ನಿರ್ಮೂಲನೆ ವಿಜಯ ಕಿರಣ
26 ಜಾಣ ಕಿವುಡು ವಿಜಯ ಕರ್ನಾಟಕ 
27 ಶಿಕ್ಷಕರ ಜವಾಬ್ದಾರಿ ವಿಜಯ ಕರ್ನಾಟಕ 
28 ಹೊರಲಾರದ ಮಲ್ಲಿಗೆಯ ಹೊರೆ ಹೊಸ ದಿಗಂತ 
29 ದಡವರಿಯದ ಅಲೆಗಳು ಹೊಸ ದಿಗಂತ 
30 ನಿಮಗೆಂಥ ಶಿÀಕ್ಷಕರು ಬೇಕು? ಹೊಸ ದಿಗಂತ 5-9-2001 
31 ತುಳುವರ ಬಲೀಂದ್ರ ಜ್ಞಾನ ಪಯಸ್ವಿನಿ 2-1-2011 
32 ಪಾಡ್ದನಗಳ ಸ್ವರೂಪ ಜ್ಞಾನ ಪಯಸ್ವಿನಿ 16-11-211 
33 ಜಾನಪದ ಪರಿಕಲ್ಪನೆ ಜ್ಞಾನ ಪಯಸ್ವಿನಿ 1-12-2011 
34 ತುಳು ಪಾಡ್ದನಗಳಲ್ಲಿ ಸ್ತ್ರೀ ಜ್ಞಾನ ಪಯಸ್ವಿನಿ 7-12-2011 
35 ಬಾಲ ಜೇವು ಮಾಣಿಗ ಜ್ಞಾನ ಪಯಸ್ವಿನಿ 14-12-2011 
36 ಬಾಲೆ ಮಧುರಗೆ ಜ್ಞಾನ ಪಯಸ್ವಿನಿ 21-12-2011 
37 ತುಳುವ ಸಂಸ್ಕಾರಗಳು ಜ್ಞಾನ ಪಯಸ್ವಿನಿ 6-12012 
38 ಪೆರುವಾಜೆಯಲ್ಲಿ ಅಪರೂಪದ ಬುದ್ಧನ ಮೂರ್ತ ಪತ್ತೆ ಪ್ರಜಾವಾಣಿ 30-3-2012 
39 ಪಾಜಪಳ್ಳ ಕಲಾವಿದರು ಜ್ಞಾನ ಪಯಸ್ವಿನಿ 20-2-2012 
40 ಪೆರುವಾಜೆಯಲ್ಲಿ ಬುದ್ಧನ ಮೂರ್ತಿಪತ್ತೆ ಜ್ಞಾನ ಪಯಸ್ವಿನಿ 13-1-2012 
41 ಶಿಕ್ಷಕರಿಂದೇನು ಮಾಡಲು ಸಾಧ್ಯ? ಸುಳ್ಯ ಸುದ್ದಿ ಬಿಡುಗಡೆ 3-9-2012 
42 ನಮ್ಮ ಮಕ್ಕಳನ್ನು ರಕ್ಷಸಿ ಕೊಳ್ಳೋಣ ಸುಳ್ಯ ಸುದ್ದಿ ಬಿಡುಗಡೆ 15-10-2012 
43 ಬೆಳ್ಳಾರೆಯ ಸಾಂಸ್ಕøತಿಕ ಅಧ್ಯಯನ ಸುಳ್ಯ ಸುದ್ದಿ ಬಿಡುಗಡೆ 15-8-2011
44 ಕೆಮ್ಮಲೆಯ ನಾಗ ಬ್ರಹ್ಮ ಸುಳ್ಯ ಸುದ್ದಿ ಬಿಡುಗಡೆ 25-7-2011 
45 ದ್ವಿಚಕ್ರ ವಾಹನ ಮಹಿಳಗೆ ವರದಾನ ಮಂಗಳಾ ವಾರ ಪತ್ರಿಕೆ 
46 ಸಂಸ್ಕøತಿಗೆ ಆಶಾ ಕಿರಣ ಮಂಗಳಾ ವಾರ ಪತ್ರಿಕೆ 
47 ಸಂಶೋಧನೆಯ ಹೊಸ ಸಾಧ್ಯತೆಗಳು ಪ್ರಣವ ಸ್ಮøತಿ 
48 ಅನೇಕ ದೇವತಾ ತತ್ವದಿಂದ ಏಕ ದೇವತಾ ತತ್ವ ತ್ರಿಮೂರ್ತಿ ಕೌಸ್ತುಭ 
49 ಕುಲೆ ಭೂತಗಳು ¸ಸ್ಮರಣ ಸಂಚಿಕೆ ದೇವರ ಕಾನ ಶಾಲೆ 
50 ಕನ್ನಡ ತುಳು ಭಾಷಾ ಸಾದೃಶ್ಯಗಳು ¸ಸ್ಮರಣ ಸಂಚಿಕೆ ದೇ ವರ ಕಾನ ಶಾಲೆ 
51 ಹೊರಲಾರದ ಮಲ್ಲಿಗೆ ಹೊಸ ದಿಗಂತ 
52 ಸಂಸ್ಕøತಾಧ್ಯಯನದ ಪ್ರಸ್ತುತತೆ ಸ್ಮರಣ ಸಂಚಿಕೆ ಸಂಸ್ಕøತ ಸಂಘ ಮಂಗಳೂರು
53 ಯುಜಿಸಿ ನಿಯಮ ಲೆಕ್ಕಕ್ಕ್ಕಿಲ್ಲ ಏತಕ್ಕಿಲ್ಲ ಕ್ರಮ ,ಕನ್ನಡ ಪ್ರಭ
54 ವಿಶ್ವ ವಿದ್ಯಾಲಯಗಳಲ್ಲಿ ಸಂಶೋಧನೆಯ ಬೆಲೆ ಎಷ್ಟು ?ಕನ್ನಡ ಪ್ರಭ
55 ಬಿಗಿ ನಿಯಮಗಳಿರದೆ ಸಂಶೋಧನೆಗಿರದು ಬೆಲೆ ಕನ್ನಡ ಪ್ರಭ
56 ಗಂಡನ ಚಿತೆಯೊಂದಿಗೆ ಬೆಂದು ಹೋದವರೆಷ್ಟೋ ಕನ್ನಡ ಪ್ರಭ
57 ಭಾರತದ ಜನಪದರಲ್ಲಿ ಲೈಂಗಿಕ ಶಿಕ್ಷಣವಿತ್ತೆ ಕನ್ನಡ ಪ್ರಭ
58 ಪ್ಲಾಸ್ಟಿಕ್ ಎಂಬ ಬಹುವಿಧ ಮಾರಿ ನಿಷೇಧ ವೆ ಸರಿಯಾದ ದಾರಿ ಕನ್ನಡ ಪ್ರಭ
59 ಉಪನ್ಯಾಸಕರ ಬಿಎಡ್ ಬವಣೆ ಕನ್ನಡ ಪ್ರಭ
60 ದುಡ್ಡು ಗಳಿಸುವ ಮಾರ್ಗದಲ್ಲಿ ರೋಗಿಗಳ ಕಾಳಜಿಯೆಲ್ಲಿಕನ್ನಡ ಪ್ರಭ
61 ದಡವರಿಯದ ಮಕ್ಕಳಿಗೆ ಬೇಕು ಮಾರ್ಗ ದರ್ಶನ ಕನ್ನಡ ಪ್ರಭ
62 ಸುಳ್ಯ ರೈತಾಪಿ ಜನರ ಸ್ವಾತಂತ್ರ್ಯ ಹೋರಾಟ ಕನ್ನಡ ಪ್ರಭ
63 ಫೇಸ್ ಬುಕ್ ಗಳಲ್ಲಿ ಹೆಣ್ಣುಮಕ್ಕಳ ಫೇಸ್ ಗಳು ಉದಯವಾಣಿ 
64 ಹದಗೆಟ್ಟ ಶಿಕ್ಷಣದ ಮನೆಯಲ್ಲಿ ವಿದ್ಯಾರ್ಥಿಯ ಬಾಳು ಹಸನಾದೀತೇ ,ಕನ್ನಡ ಪ್ರಭ
65 ಪಾಠದಲ್ಲಿ ರುವುದನ್ನು ಬೋಧಿಸುವುದಷ್ಟೇ ಶಿಕ್ಷಕರ ಕೆಲಸವೇ ?,ಕನ್ನಡ ಪ್ರಭ
66 ಚರಿತ್ರೆಯ ಗರ್ಭ :ಬೆಳ್ಳಾರೆಯ ಇತಿಹಾಸ ತಿಳಿಯುವುದೇ ?
67 ಸರ್ಪರಾಧನೆ ,ಬಾಕುಡರ ಕುಲ ದೈವ 
68 ಕೊನೆಯ ಓಟ ?ಕಂಬಳದ ಕಳದಲ್ಲಿ ಕಳವಳ 
69 ಮುಂದೆ ಬೆಟ್ಟವಾಗಬಹುದು ಈ ಪುಟ್ಟ ವಿಚಾರಗಳು 







































 
 
 
 
 
 
 
 
 
 
 

 
ಕಡಬವನ್ನು ತಾಲ್ಲೂಕು ಮಾಡಬೇಕೆಂಬ ಹೋರಾಟ ಬಲವಾದಾಗ ಅಲ್ಲಿಗೆ ವಿಶೇಷ ತಹಸೀಲ್ದಾರರ ನೇಮಕವಾಯಿತು. ಹಾಗೆ ನೇಮಕವಾಗಿದ್ದ ಕಡಬದ ಮೊದಲ ವಿಶೇಷ ತಹಸೀಲ್ದಾರ್ ನಾನಾಗಿದ್ದೆ!