#ನಮ್ಮ_ಹೆಮ್ಮೆಯ_ಓದುಗ_ಮಿತ್ರರು
#ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ
ಈಶ್ವರ ಗೌಡ ಗೋಳ್ತಿಲ ಗುತ್ತು
ಪುತ್ತೂರು
ಕರಾವಳಿಯ ಸಾವಿರದೊಂದು ದೈವಗಳು -ಡಾ.ಲಕ್ಷ್ಮೀ ಜಿ ಪ್ರಸಾದ್,ಮೊಬೈಲ್ 9480516684 ತುಳುನಾಡಿನ ಭೂತಾರಾಧನೆ/ ಭೂತ ಕೋಲ/ ದೈವಾರಾಧನೆ ಬಗ್ಗೆ ಮಾಹಿತಿಗಾಗಿ ಡಾ..ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 Information about bhootaradhane daivas of Tulunadu
#ನಮ್ಮ_ಹೆಮ್ಮೆಯ_ಓದುಗ_ಮಿತ್ರರು
#ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ
ಈಶ್ವರ ಗೌಡ ಗೋಳ್ತಿಲ ಗುತ್ತು
ಪುತ್ತೂರು
#ನಮ್ಮ_ಹೆಮ್ಮೆಯ_ಓದುಗ_ಮಿತ್ರರು
#ಕರಾವಳಿಯ_ಸಾವಿರದೊಂದು_ದೈವಗಳು- ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ- ದಯಾನಂದ ರೈ ಕಳ್ವಾಜೆ
ಕಳೆದ ವರ್ಷ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕ ಪ್ರಕಟಣೆಗೆ ಮೊದಲೇ ಮುಂಗಡ ಪಾವತಿಸಿ ಕಾದಿರಿಸಿ ಬೆಂಬಲಿಸಿದವರು ಯುವ ಬರಹಗಾರರಾದ ದಯಾನಂದ ರೈ ಕಳ್ವಾಜೆಯವರು.
ಪುಸ್ತಕದ ಕುರಿತಾದ ಅವರ ಮೆಚ್ಚುಗೆಯ ಮಾತುಗಳು ಇಲ್ಲಿವೆ
"ಮೇಮ್ ನಮಸ್ಕಾರ...
ನಾನು ದಯಾನಂದ ರೈ ಕಳ್ವಾಜೆ.ನಿಮ್ಮ ಪುಸ್ತಕ ನನ್ನ ಕೈಸೇರಿ ವರುಷ ಸಂದರೂ, ಅಭಿಪ್ರಾಯ ಹೇಳಲು ಅನುವಾಗಿರಲಿಲ್ಲ. ದೈವಾರಾಧಾನೆಯ ನೆಲೆ ಮತ್ತು ಸಂಸ್ಕೃತಿಯ ಕೆಲವು ಮಜಲುಗಳನ್ನು ತಿಳಿಯಪಡಿಸುವ ಪ್ರಯತ್ನ ಶ್ಲಾಘನೀಯ. ಈ ಸಂಗ್ರಹಯೋಗ್ಯ ಹೊತ್ತಗೆಯ ಹಿಂದೆ ಅದೆಷ್ಟು ಶ್ರಮವಿದೆಯೋ ನಾನರಿಯೆ. ಆದರೆ ದೈವಿಕ ಸಂಪ್ರದಾಯಗಳನ್ನು ನಂಬುವವರು, ಮತ್ತು ಅಧ್ಯಯನ ನಡೆಸುವವರು ತಮ್ಮ ತಮ್ಮ ಮನೆಯಲ್ಲಿ ಸಂಗ್ರಹಿಸಿಡಲೇ ಬೇಕಾದ ಹೊತ್ತಗೆ ಇದು. ಮೇಲಾಗಿ ಸಾವಿರಕ್ಕಿಂತಲೂ ಮಿಗಿಲಾದ ವಿಭಿನ್ನ ಸಂಸ್ಕಾರ ವಿಶೇಷಗಳನ್ನು ಲೇಖನಿಯಲ್ಲಿಳಿಸಿ ಬಲ್ಲವರಲ್ಲಿ ಕೇಳಿತಿಳಿದ ನಿಮ್ಮ ಬಗೆ ಬಹುಮಾನ್ಯ. ಅಭಿನಂದನೆಗಳು ಮೇಮ್ ನಮಸ್ಕಾರ 🙏"
#ನಮ್ಮ_ಹೆಮ್ಮೆಯ_ಓದುಗ_ಮಿತ್ರರು
# _ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ_ಸಾವಿರದೊಂದು_ದೈವಗಳು
ಭರವಸೆಯ ಯುವ ಅಧ್ಯಯನಗಾರ ಯು ಟ್ಯೂಬರ್ ರಚನ್ ಬಿ ಘೋಷಲ್
ದೈವಗಳ ಕುರಿತಾದ ಇವರ ಯು ಟ್ಯೂಬಿನ ವೀಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ,ಸಬ್ಸ್ಕ್ರೈಬ್ ಮಾಡಿ ಯುವ ಅಧ್ಯಯನಗಾರರನ್ನು ಪ್ರೋತ್ಸಾಹಿಸಿ
https://youtu.be/274wZSR5XpA
ಅವರ ಅಭಿಮಾನ ಮಾತುಗಳು ಇಲ್ಲಿವೆ
"ಡಾ. ಲಕ್ಷ್ಮಿ ಜಿ ಪ್ರಸಾದ್ ರವರು ಬರೆದಿರುವ ಕರಾವಳಿಯ ಸಾವಿರದೊಂದು ದೈವಗಳು ಎಂಬ ಪುಸ್ತಕದಲ್ಲಿ ಕರಾವಳಿಯಲ್ಲಿ ಆರಾಧಿಸುವ ಅನೇಕ ದೈವಗಳ ಮಾಹಿತಿ ಅಡಕವಾಗಿದೆ . ಕಂಡು ಕೇಳರಿಯದ ಅನೇಕ ದೈವಗಳ ಹೆಸರು ಈ ಪುಸ್ತಕದಲ್ಲಿ ದೊರೆತಿದೆ. ಈ ಪುಸ್ತಕವು ನಮ್ಮಲ್ಲಿನ ದೈವಗಳ ಆರಾಧನೆಯ ಕುರಿತು ಮುಂದಿನ ಪೀಳಿಗೆಗೆ ಮಾಹಿತಿ ಒದಗಿಸುತ್ತದೆ.🙏
,- ರಚನ್ ಬಿ ಘೋಷಲ್
#ಕರಾವಳಿಯ_ಸಾವಿರದೊಂದು_ದೈವಗಳು ನಮಗೆ ನಿರಂತರ ಬೆಂಬಲ ನೀಡುತ್ತಿರುವ ನಮ್ಮಜಲಜಕ್ಕ ,ತುಳುವರೆಂಕುಲು ಸಂಘದ ಅಧ್ಯಕ್ಷರೂ ಆಗಿರುವ ಜಲಜಾ ಶೇಖರ್