Saturday, 8 March 2025

#ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ರಂಜೇಶ್ ಕೆ ಎಮ್ ಮುಂಡೂರು ,ಪುತ್ತೂರು


 

ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ನಮ್ಮ ಊರಿನ ಬಹುಮುಖ ಪ್ರತಿಭಾವಂತರೂ ಉತ್ತಮ ದಕ್ಷ ಸಂಘಟಕರೂ ಯಕ್ಷಗಾನ ಪ್ರಸಂಗ ಕರ್ತರೂ ಕಲಾವಿದರೂ ಆಗಿರುವ ವೃತ್ತಿಯಿಂದ ಶಿಕ್ಷಕರಾಗಿರುವ ಯೋಗೀಶ್ ರಾವ್ ಚಿಗುರುಪಾದೆ

 #ನಮ್ಮ_ಹೆಮ್ಮೆಯ_ಓದುಗ_ಮಿತ್ರರು 

#ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ 

ನಮ್ಮ ಊರಿನ ಬಹುಮುಖ ಪ್ರತಿಭಾವಂತರೂ ಉತ್ತಮ ದಕ್ಷ  ಸಂಘಟಕರೂ ಯಕ್ಷಗಾನ ಪ್ರಸಂಗ ಕರ್ತರೂ ಕಲಾವಿದರೂ ಆಗಿರುವ ವೃತ್ತಿಯಿಂದ ಶಿಕ್ಷಕರಾಗಿರುವ ಯೋಗೀಶ್ ರಾವ್ ಚಿಗುರುಪಾದೆ


ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ನಮ್ಮ‌ಊರಿನ ಬಹುಮುಖ ಪ್ರತಿಭೆ ಯೋಗ ಶಿಕ್ಷಕಿ ಡಾ.ರಜನಿ ವಿ ಶಾಸ್ತ್ರಿ

 #ನಮ್ಮ_ಹೆಮ್ಮೆಯ_ಓದುಗ_ಮಿತ್ರರು 

#ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ


ನಮ್ಮ‌ಊರಿನ ಬಹುಮುಖ ಪ್ರತಿಭೆ ಯೋಗ ಶಿಕ್ಷಕಿ ಡಾ.ರಜನಿ ವಿ ಶಾಸ್ತ್ರಿ 



ಅವರ ಒಲುಮೆಯ ಮಾತುಗಳಿವು

"

ಅಪ್ರತಿಮ ಲೇಖಕಿಯಿಂದ ಸಮಾಜಕ್ಕೆ ಅದ್ಭುತ ಗ್ರಂಥದ ಕೊಡುಗೆ. ಈಗ ಕಾಂತಾರಾ ಚಲನ ಚಿತ್ರದ ಅಲೆ ಹರಡಿದೆ.ಆದರೆ ಆ ಕಾಲಕ್ಕೆ ಅಷ್ಟಾಗಿ ಯಾರೂ ಸ್ಪರ್ಶಿಸದ ದೈವಗಳ ಬರಹದ ಯೋಚನೆ ಬರಲು, ಅದು ಕಾರ್ಯರೂಪಕ್ಕೆ ತರುವಂತಹ ಕಠಿಣ ತಪಸ್ಸು ನಿಮ್ಮಂತ ಸಾಧಕಿಗೆ ಮಾತ್ರ ಸಾಧ್ಯ. ಇಲ್ಲಿ ಆ ಹುಚ್ಚಿರಬೇಕು..ಜೊತೆಗೆ ಒಂದಷ್ಟು ಕೆಚ್ಚಿರಬೇಕು.1228 ದೈವಗಳ ಮಾಹಿತಿ ಸಂಗ್ರಹ ಸುಲಭವಲ್ಲ..ಹಾಯಾಗಿ ಕೂತು ಓದುವ ನಾವು ಧನ್ಯರು.ದೈವ -ದೇವರುಗಳು ಸದಾ ನಿಮ್ಮ ರಕ್ಷೆಯಾಗಿರಲಿ.)/

ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ನವೀನ್ ಪುತ್ರನ್ ಸುರತ್ಕಲ್

 ನಮ್ಮ ಹೆಮ್ಮೆಯ ಓದುಗ ಮಿತ್ರರು


#ನಮ್ಮ_ಹೆಮ್ಮೆಯ_ಓದುಗ_ಮಿತ್ರರು 

#ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ 

ನವೀನ್ ಪುತ್ರನ್ ಸುರತ್ಕಲ್


ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು- ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ಹಿರಿಯ ಕವಿ ಲೇಖಕ ವಿದ್ವಾಂಸರೂ ನಿವೃತ್ತ ಶಿಕ್ಷಕರೂ ಆಗಿರುವ ಮುಂಡೋಡು ಧರ್ಮಪಾಲ್ ರಾವ್ ಜಾಧವ್

 #ನಮ್ಮ_ಹೆಮ್ಮೆಯ_ಓದುಗ_ಮಿತ್ರರು 

#ಕರಾವಳಿಯ_ಸಾವಿರದೊಂದು_ದೈವಗಳು- ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ 

ಹಿರಿಯ ಕವಿ ಲೇಖಕ ವಿದ್ವಾಂಸರೂ ನಿವೃತ್ತ ಶಿಕ್ಷಕರೂ ಆಗಿರುವ  ಮುಂಡೋಡು ಧರ್ಮಪಾಲ್  ರಾವ್ ಜಾಧವ್


ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ಈಶ್ವರ ಗೌಡ ಗೋಳ್ತಿಲ ಗುತ್ತು ಪುತ್ತೂರು

 #ನಮ್ಮ_ಹೆಮ್ಮೆಯ_ಓದುಗ_ಮಿತ್ರರು 

#ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ 


ಈಶ್ವರ ಗೌಡ ಗೋಳ್ತಿಲ ಗುತ್ತು

ಪುತ್ತೂರು


ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು- ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ- ದಯಾನಂದ ರೈ ಕಳ್ವಾಜೆ

 #ನಮ್ಮ_ಹೆಮ್ಮೆಯ_ಓದುಗ_ಮಿತ್ರರು 

#ಕರಾವಳಿಯ_ಸಾವಿರದೊಂದು_ದೈವಗಳು- ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ- ದಯಾನಂದ ರೈ ಕಳ್ವಾಜೆ


  


ಕಳೆದ ವರ್ಷ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕ ಪ್ರಕಟಣೆಗೆ ಮೊದಲೇ ಮುಂಗಡ ಪಾವತಿಸಿ ಕಾದಿರಿಸಿ ಬೆಂಬಲಿಸಿದವರು ಯುವ ಬರಹಗಾರರಾದ  ದಯಾನಂದ ರೈ ಕಳ್ವಾಜೆಯವರು.


ಪುಸ್ತಕದ ಕುರಿತಾದ ಅವರ ಮೆಚ್ಚುಗೆಯ ಮಾತುಗಳು ಇಲ್ಲಿವೆ


"ಮೇಮ್ ನಮಸ್ಕಾರ...

ನಾನು ದಯಾನಂದ ರೈ ಕಳ್ವಾಜೆ.ನಿಮ್ಮ ಪುಸ್ತಕ ನನ್ನ ಕೈಸೇರಿ ವರುಷ ಸಂದರೂ, ಅಭಿಪ್ರಾಯ ಹೇಳಲು ಅನುವಾಗಿರಲಿಲ್ಲ. ದೈವಾರಾಧಾನೆಯ ನೆಲೆ ಮತ್ತು ಸಂಸ್ಕೃತಿಯ ಕೆಲವು ಮಜಲುಗಳನ್ನು ತಿಳಿಯಪಡಿಸುವ ಪ್ರಯತ್ನ ಶ್ಲಾಘನೀಯ. ಈ ಸಂಗ್ರಹಯೋಗ್ಯ ಹೊತ್ತಗೆಯ ಹಿಂದೆ ಅದೆಷ್ಟು ಶ್ರಮವಿದೆಯೋ ನಾನರಿಯೆ. ಆದರೆ ದೈವಿಕ ಸಂಪ್ರದಾಯಗಳನ್ನು ನಂಬುವವರು, ಮತ್ತು ಅಧ್ಯಯನ ನಡೆಸುವವರು ತಮ್ಮ ತಮ್ಮ ಮನೆಯಲ್ಲಿ ಸಂಗ್ರಹಿಸಿಡಲೇ ಬೇಕಾದ ಹೊತ್ತಗೆ ಇದು. ಮೇಲಾಗಿ ಸಾವಿರಕ್ಕಿಂತಲೂ ಮಿಗಿಲಾದ ವಿಭಿನ್ನ ಸಂಸ್ಕಾರ ವಿಶೇಷಗಳನ್ನು ಲೇಖನಿಯಲ್ಲಿಳಿಸಿ ಬಲ್ಲವರಲ್ಲಿ ಕೇಳಿತಿಳಿದ ನಿಮ್ಮ ಬಗೆ ಬಹುಮಾನ್ಯ. ಅಭಿನಂದನೆಗಳು ಮೇಮ್ ನಮಸ್ಕಾರ 🙏"