ಪ್ರವೀಣ್ ಶೆಟ್ಟಿ ,ಬೆಂಗಳೂರು: ನಮ್ಮ ಹೆಮ್ಮೆಯ ಪುಸ್ತಕ ಮಿತ್ರರು
: ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ : 9480516684
Daiva Book Daiva research book ಮಾಯ ಮತ್ತು ಜೋಗದ ಬೆಳಕಿನಲ್ಲಿ. ಕರಾವಳಿಯ ಸಾವಿರದೊಂದು ದೈವಗಳು -ಡಾ.ಲಕ್ಷ್ಮೀ ಜಿ ಪ್ರಸಾದ್,ಮೊಬೈಲ್ 9480516684 The thhousand and one daivas of karavali - Dr Lakshmi G Prasad mobile 9480516684 ,translated by Ashwini Bhat Daiva ,daiva kola ,panjurli Guliga chamundi koragajja Jumadi ತುಳುನಾಡಿನ ಭೂತಾರಾಧನೆ/ ಭೂತ ಕೋಲ/ ದೈವಾರಾಧನೆ ಬಗ್ಗೆ ಮಾಹಿತಿಗಾಗಿ ಡಾ..ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 Information about bhootaradhane daivas of Tulunadu
: ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ : 9480516684
#ಕರಾವಳಿಯ_ಸಾವಿರದೊಂದು_ದೈವಗಳು
ಕಳೆದ ವರ್ಷ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕ ಪ್ರಕಟಣೆಗೆ ಮೊದಲೇ ಮುಂಗಡ ಪಾವತಿಸಿ ಕಾದಿರಿಸಿ ಬೆಂಬಲಿಸಿದವರು ಯುವ ಬರಹಗಾರರಾದ ದಯಾನಂದ ರೈ ಕಳ್ವಾಜೆಯವರು.
ಪುಸ್ತಕದ ಕುರಿತಾದ ಅವರ ಮೆಚ್ಚುಗೆಯ ಮಾತುಗಳು ಇಲ್ಲಿವೆ
"ಮೇಮ್ ನಮಸ್ಕಾರ...
ನಾನು ದಯಾನಂದ ರೈ ಕಳ್ವಾಜೆ.ನಿಮ್ಮ ಪುಸ್ತಕ ನನ್ನ ಕೈಸೇರಿ ವರುಷ ಸಂದರೂ, ಅಭಿಪ್ರಾಯ ಹೇಳಲು ಅನುವಾಗಿರಲಿಲ್ಲ. ದೈವಾರಾಧಾನೆಯ ನೆಲೆ ಮತ್ತು ಸಂಸ್ಕೃತಿಯ ಕೆಲವು ಮಜಲುಗಳನ್ನು ತಿಳಿಯಪಡಿಸುವ ಪ್ರಯತ್ನ ಶ್ಲಾಘನೀಯ. ಈ ಸಂಗ್ರಹಯೋಗ್ಯ ಹೊತ್ತಗೆಯ ಹಿಂದೆ ಅದೆಷ್ಟು ಶ್ರಮವಿದೆಯೋ ನಾನರಿಯೆ. ಆದರೆ ದೈವಿಕ ಸಂಪ್ರದಾಯಗಳನ್ನು ನಂಬುವವರು, ಮತ್ತು ಅಧ್ಯಯನ ನಡೆಸುವವರು ತಮ್ಮ ತಮ್ಮ ಮನೆಯಲ್ಲಿ ಸಂಗ್ರಹಿಸಿಡಲೇ ಬೇಕಾದ ಹೊತ್ತಗೆ ಇದು. ಮೇಲಾಗಿ ಸಾವಿರಕ್ಕಿಂತಲೂ ಮಿಗಿಲಾದ ವಿಭಿನ್ನ ಸಂಸ್ಕಾರ ವಿಶೇಷಗಳನ್ನು ಲೇಖನಿಯಲ್ಲಿಳಿಸಿ ಬಲ್ಲವರಲ್ಲಿ ಕೇಳಿತಿಳಿದ ನಿಮ್ಮ ಬಗೆ ಬಹುಮಾನ್ಯ. ಅಭಿನಂದನೆಗಳು ಮೇಮ್ ನಮಸ್ಕಾರ 🙏"
ಸುಮಾರು 18 ವರ್ಷಗಳ ಮೊದಲು ನಾನು ಇಂಚಲಂಗೋಡಿನಲ್ಲಿ ನಡೆಯುವ ಸರ್ಪಕೋಲ/ ಬೆರ್ಮೆರ ನಲಿಕೆ ರೆಕಾರ್ಡ್ ಮಾಡಲು ಹೋದಾಗ ಮಾಹಿತಿ ನೀಡಿ ಪೂರ್ಣ ಬೆಂಬಲ ನೀಡಿದವರು ರತ್ನಾಕರ,ಸುರೇಶ ಮತ್ತು ಸತೀಶ ಎಂಬ ಮಂಗಲ್ಪಾಡಿಯ ಸಹೋದರರು.
ಇವರಲ್ಲಿ ವೃತ್ತಿಯಲ್ಲಿ ಶಿಕ್ಷಕರಾಗಿರುವ ಅರ್ಥ ಶಾಸ್ತ್ರ ಸ್ನಾತಕೋತ್ತರ ಪದವೀಧರರಾದ ಸುರೇಶ್ ಅವರು ಇತ್ತೀಚೆಗೆ ಬಾಕುಡ ಸಮುದಾಯದವರ ಸರ್ಪಕೋಲದ ಬಗ್ಗೆ ಅಧ್ಯಯನ ಮಾಡಿ ಹೊಸ ಹೊಳಹುಗಳ ಸಂಶೋಧನಾ ಗ್ರಂಥವನ್ನು ಪ್ರಕಟಿಸಿದ್ದಾರೆ.ಪ್ರಸ್ತುತ ನಮ್ಮಕರಾವಳಿಯ ಸಾವಿರದೊಂದು ದೈವಗಳು ಕೃತಿಯನ್ನು ಮಲೆಯಾಳ ಭಾಷೆಗೆ ಅನುವಾದಿಸಲು ಮುಂದಾಗಿದ್ದಾರೆ
ಇವರಿಂದ ಇನ್ನಷ್ಟು ಅಧ್ಯಯನ ನಡೆಯಲಿ ಸಂಶೋಧನಾ ಕೃತಿಗಳು ಪ್ರಕಟವಾಗಲಿ ಎಂಬ ಹಾರೈಕೆ ನನ್ನದು
ಆರು ತಲೆಮಾರುಗಳ ಹಿಂದೆ ಕಾರಣಾಂತರಗಳಿಂದ ದೈವತ್ವ ಪಡೆದು ಅಜ್ಜೆರ್ ಭಟ್ರು ಎಂಬ ಹೆಸರಿನ ದೈವವಾಗಿ ಆರಾಧಿಸಲ್ಪಡುವ ನಾರಾಯಣ ಎಡವಟ್ನಾಯರ ವಂಶಜರಾದ ಗೀತ ಮತ್ತು ಅವರ ಪತಿ ರಾಘವೇಂದ್ರ ಅಸ್ರಣ್ಣರು ತುಳುವರ ದೈವಗಳ ಕಥಾನಕಗಳು ಊಹಾಪೋಹವಲ್ಲ ಕಪೋಲ ಕಲ್ಪತವಲ್ಲ.ನಡೆದು ಹೋದ ಅಲೌಕಿಕ,ಐತಿಹಾಸಿಕ ಸಂಗತಿಗಳು ಎಂಬ ಬಗ್ಗೆ ಪ್ರತ್ಯಕ್ಷ ನಿದರ್ಶನವಾಗಿದ್ದಾರೆ
ಹೀಗೆಯೇ ಅಯ್ಯೆರ್ ಬಂಟೆರ್ ,ಕಚ್ಚೆ ಭಟ್ಟ ,ಬೀರ್ಣಾಳ್ಬ ,,ತಿಮ್ಮಣ್ಣ ನಾಯಕ ,ನೈದಾಲ ಪಾಂಡಿ ,ಮಂಡೆಕ್ಕಾರ ಕಲ್ಲುರ್ಟಿ ದೈವಗಳ ವಂಶಜರು ಈಗಲೂ ಇದ್ದಾರೆ ,ಮುಂದೆ ಸಮಯ ಸಿಕ್ಕಾಗ ಸಚಿತ್ರ ಮಾಹಿತಿ ನೀಡುವೆ ಹುಡುಕಾಡಿದರೆ ಇನ್ನಿತರ ದೈವತ್ವ ಪಡೆದು ಆರಾಧಿಸಲ್ಪಡುವ ಐತಿಹಾಸಿಕ ವ್ಯಕ್ತಿಗಳ ವಂಶಜರ ಬಗ್ಗೆಯೂ ಮಾಹಿತಿ ಸಿಗಬಹುದು
ಹೆಚ್ಚಿನ ಮಾಹಿತಿ ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ಗ್ರಂಥದಲ್ಲಿದೆ mobile9480516684
ಕರಾವಳಿಯ ಸಾವಿರದೊಂದು ದೈವಗಳು -
Pawan Naresh Bangera
ಪ್ರಸ್ತುತ ದುಬೈ ಯಲ್ಲಿರುವ ಪವನ್ ನರೇಶ್ ಬಂಗೇರ ಅವರ ಮತ್ತವರ ಮಡದಿ ಮಗಳ ಕೈಯಲ್ಲಿ ಕರಾವಳಿಯ ಸಾವಿರದೊಂದು ದೈವಗಳು ಗ್ರಂಥ