Friday, 14 March 2025

ನಮ್ಮ_ಹೆಮ್ಮೆಯ_ಓದುಗ_ಮಿತ್ರರು ಕರಾವಳಿಯ ಸಾವಿರದೊಂದು ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ಪ್ರಶಾಂತ ಆಚಾರ್ಯ ಕುಳಾಯಿ ಮಂಗಳೂರು

 ನಮ್ಮ_ಹೆಮ್ಮೆಯ_ಓದುಗ_ಮಿತ್ರರು 

ಕರಾವಳಿಯ ಸಾವಿರದೊಂದು ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ


ಪ್ರಶಾಂತ ಆಚಾರ್ಯ ಕುಳಾಯಿ ಮಂಗಳೂರು


 


ಇವರ ಅಭಿಮಾನದ ನುಡಿಗಳು ಇಲ್ಲಿವೆ


"ನಮಸ್ತೇ ಮೇಡಮ್🙏🙏🙏


*ಕರಾವಳಿಯ ಸಾವಿರದೊಂದು ದೈವಗಳು* ಅತೀ ಅದ್ಭುತವಾದ ಗ್ರಂಥ..... 

ಇತ್ತೀಚಿಗೆ ಕೆಲವರು ತಮ್ಮ ವೈಯಕ್ತಿಕ ಕೀರ್ತಿ ಪ್ರತಿಷ್ಟೆಗಾಗಿ ಅಥವಾ ತಾವೇ ಎಲ್ಲಾ ತಿಳಿದವರು ಎಂಬಂತೆ ತೋರಿಸಿಕೊಳ್ಳಲು ದೈವಗಳ ಬಗ್ಗೆ ಅವರಿಗೆ ಬೇಕಾದ ಹಾಗೆ ಕಥೆಗಳನ್ನು ಹೆಣೆದುಕೊಂಡು ಮುಗ್ದ ಜನರ ಮನಸು ಹಾಗೂ ಹಣ ಹಾಳುಮಾಡುತಿದ್ದಾರೆ....... 

ನಿಮ್ಮ ಈ ಪುಸ್ತಕ ಅವರೆಲ್ಲರಿಗೂ ಸಮರ್ಥವಾಗಿ ಉತ್ತರಿಸಲು ಒಂದು ಅಸ್ತ್ರವಾಗಿದೆ... 

 ನಿಮಗೆ ಇನ್ನೂ ಹೆಚ್ಚಿನ ಸಂಶೋಧನೆ, ಅಧ್ಯಯನ ಮಾಡುವಂತ ಯೋಗವನ್ನೂ, ಅದನ್ನು ಓದುವಂತ ಭಾಗ್ಯವನ್ನು ನಮಗೂ ದೇವರು ಕರುಣಿಸಲಿ..... 

ಧನ್ಯವಾದಗಳು🙏🙏🙏"



#ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ಕಳೆದ ವರ್ಷ ಪುಸ್ತಕ ಪ್ರಕಟಣೆಗೆ ಮೊದಲೇ ಪಾವತಿಸಿ ಪುಸ್ತಕ ಕಾದಿರಿಸಿದ್ದ ನಮ್ಮ ಊರಿನ ಪವನ್ ಕುಮಾರ್ ಬೂದಿಮೂಲೆ ಕೊಡ್ಲಮೊಗರು ಮಂಜೇಶ್ವರ

 


ನಮ್ಮ_ಹೆಮ್ಮೆಯ_ಓದುಗ_ಮಿತ್ರರು ಮಾಯ ಮತ್ತು ಜೋಗದ ಬೆಳಕಿನಲ್ಲಿ ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ನಮ್ಮ‌ಪುಟ್ಟ ಓದುಗ ಮಿತ್ರ ಎಡಮಂಗಲದ ಧನಂಜಯ ಮತ್ತು ಉಷಾ ಧನಂಜಯರ ಏಳು ವರ್ಷದ ಮಗ

 

#ನಮ್ಮ_ಹೆಮ್ಮೆಯ_ಓದುಗ_ಮಿತ್ರರು
ಮಾಯ ಮತ್ತು ಜೋಗದ ಬೆಳಕಿನಲ್ಲಿ
ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ 
ನಮ್ಮ‌ಪುಟ್ಟ ಓದುಗ ಮಿತ್ರ ಎಡಮಂಗಲದ ಧನಂಜಯ ಮತ್ತು ಉಷಾ ಧನಂಜಯರ ಏಳು ವರ್ಷದ ಮಗ


ನಮ್ಮ ಸಂಸ್ಕೃತಿಯ ಬಗ್ಗೆ ಮುಂದಿನ ಜನಾಂಗಕ್ಕೆ ತಿಳಿಸುವುದೇ ನನ್ನ ಅಧ್ಯಯನದ ಮುಖ್ಯ ಗುರಿ..ಈ ಎಳೆಯ ಓದುವದ್ದು ತಿಳಿದು ಸಾರ್ಥಕ ಭಾವ ಮೂಡಿತು

ಅವರ ಅಭಿಮಾನದ ಮಾತುಗಳು ಇಲ್ಲಿವೆ
.

"ನಮಸ್ತೆ ಮೇಡಂ ‌‌ .‌ ಕರಾವಳಿಯ ಸಾವಿರದೊಂದು ದೈವಗಳು ಪುಸ್ತಕವನ್ನು ನನ್ನ ೭ ವರ್ಷ ದ ಮಗ ತುಂಬಾ ಚೆನ್ನಾಗಿ ಅಕ್ಷರಗಳನ್ನು  ಜೋಡಿಸಿ ಓದುತ್ತಾ ದೈವಗಳ ಬಗೆಗೆ‌ ಸಾಕಷ್ಟು  ವಿಚಾರಗಳನ್ನು  ತಿಳಿದುಕೊಂಡಿದ್ದಲ್ಲದೆ , ನನಗೂ  ಅದರ ಬಗೆಗೆ ತಿಳಿಸುತ್ತಾನೆ .. ಅವನ ಅತ್ಯಂತ  ಮೆಚ್ಚಿನ  ಪುಸ್ತಕ.  ಅಷ್ಟೇ ಭಕ್ತಿ ಆ ಪುಸ್ತಕ ದ ಮೇಲಿದೆ. ಅವನ ಸ್ನೇಹಿತರಲ್ಲೂ ವಿಚಾರ ಹಂಚಿಕೊಳ್ಳುತ್ತಾನೆ .. ನನಗೆ ತುಂಬಾ ಹೆಮ್ಮೆ ಮತ್ತು  ಖುಷಿ . ಇದೆಲ್ಲ  ಸಾಧ್ಯ ವಾಗಿದ್ದು . ನಿಮ್ಮಿಂದ . 🙏🏻

Wednesday, 12 March 2025

#ನಮ್ಮ_ಹೆಮ್ಮೆಯ_ಓದುಗ_ಮಿತ್ರರು #ಕರಾವಳಿಯ_ಸಾವಿರದೊಂದು_ದೈವಗಳು ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ,- ಡಾ.ಲಕ್ಷ್ಮೀ ಜಿ ಪ್ರಸಾದ್ ಶಿವರಾಮ ಗೌಡರು.,ಮಾಜಿ ಮುಖ್ಯ ಮಂತ್ರಿ ,ಕೇಂದ್ರ ಸಚಿವ ಸದಾನಂದ ಗೌಡರ ಸಹೋದರ.ಬಹಳ ಸಹೃದಯಿ.ದೈವ ಭಕ್ತರು,ನಮಗೆ ನಿರಂತ ಬೆಂಬಲ ನೀಡಿದವರು‌.ಕಳೆದ ವರ್ಷ ಮುಂಗಡ ಬುಕ್ ಮಾಡಿ ಪುಸ್ತಕ ತಗೊಂಡು ಪ್ರೋತ್ಸಾಹಿಸಿದ್ದರು.


 

#ನಮ್ಮ_ಹೆಮ್ಮೆಯ_ಓದುಗ_ಮಿತ್ರರು ಕರಾವಳಿಯ ಸಾವಿರದೊಂದು ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ಡಾ.ಲಕ್ಷ್ಮೀ ಜಿ ಪ್ರಸಾದ್ ,ಮೊಬೈಲ್ 9480516684 ಸಾವಿರದೊಂದು_ದೈವಗಳು ಹಿರಿಯ ವಿದ್ವಾಂಸರೂ ಸಾಹಿತಿಗಳೂ ಆದ ಮಂಗಳೂರು ಆಕಾಶವಾಣಿಯ ನಿವೃತ್ತ ಉದ್ಘೋಷಕರೂ ಆಗಿರುವ ಮುದ್ದು ಮೂಡು ಬೆಳ್ಳೆಯವರು ಎಳೆಯರನ್ನು ಬೆಳೆಸುವ ಸಹೃದಯಿ,ನನ್ನ ಅಧ್ಯಯನಕ್ಕೆ ನಿರಂತರ ಪ್ರೋತ್ಸಾಹ ನೀಡಿದ್ದಾರೆ ಕರಾವಳಿಯ ಸಾವಿರದೊಂದು ದೈವಗಳು ವಾಚನ ಮುದ್ದು ಮೂಡುಬೆಳ್ಳೆ


 

#ನಮ್ಮ_ಹೆಮ್ಮೆಯ_ಓದುಗ_ಮಿತ್ರರು ಕರಾವಳಿಯ ಸಾವಿರದೊಂದು ದೈವಗಳು - ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ - ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 ಪ್ರಶಾಂತ್ ಮಂಡ್ಯ


 

#ನಮ್ಮ_ಹೆಮ್ಮೆಯ_ಓದುಗ_ಮಿತ್ರರು ಕರಾವಳಿಯ ಸಾವಿರದೊಂದು ದೈವಗಳು -ಒಂದು ಐತಿಹಾಸಿಕ ಸಾಂಸ್ಕೃತಿಕ ವಿಶ್ಲೇಷಣಾತ್ಮಕ ನೋಟ ಡಾ.ಲಕ್ಷ್ಮೀ ಜಿ ಪ್ರಸಾದ್ ಮೊಬೈಲ್ 9480516684 ವಿನುತಾ ಕೆ ಕುಲಕರ್ಣಿ ,ಬೆಂಗಳೂರು